ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ
ಲೋಕದರ್ಶನವರದಿ
ಶಿಗ್ಗಾವಿ02: ಪಟ್ಟಣದ ಭಾರತೀಯ ಜನತಾ ಪಕ್ಷದ ಯುವ ಮೋಚರ್ಾ ಅದ್ಯಕ್ಷ ರೇಣುಕನಗೌಡ ಪಾಟೀಲ, ಹನುಮಂತಗೌಡ ಮುದಿಗೌಡ್ರ ಅವರ ಅದ್ಯಕ್ಷತೆಯಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆ ಬೈಕ್ ರ್ಯಾಲಿ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಮೋದಿ ಸಂಕಲ್ಪ ಯಾತ್ರೆಯಲ್ಲಿ ಜಿಲ್ಲಾದ್ಯಕ್ಷ ಶಿವರಾಜ ಸಜ್ಜನ, ಜಿಪಂ ಸದಸ್ಯೆ ಶೋಭಾ ಗಂಜೀಗಟ್ಟಿ, ತಾಲೂಕಾದ್ಯಕ್ಷ ದೇವಣ್ಣ ಚಾಕಲಬ್ಬಿ, ಗಾಳೆಪ್ಪ ದೊಡ್ಡಪೂಜಾರ, ಪುರಸಭೆ ಅದ್ಯಕ್ಷ ಶಿವಪ್ರಸಾದ ಸುರಗೀಮಠ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ಶಿವಾನಂದ ಮ್ಯಾಗೇರಿ, ಪ್ರತೀಕ ಕೋಳೆಕಾರ, ಸಂಜನಾ ರಾಯ್ಕರ್, ನವೀನ ಸಾಸನೂರ, ಕಾಶೀನಾಥ ಕಳ್ಳಿಮನಿ, ಶ್ರೀಕಾಂತ ಫೋಲಿಸ್ ಪಾಟೀಲ, ಶಿದ್ದು ಅಕ್ಕಿ, ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 