ಶಾಸಕರಿಂದ ವಾಹನ ಚಾಲಕರಿಗೆ ಸನ್ಮಾನ
Motorists honored by MLAs
ಶಾಸಕರಿಂದ ವಾಹನ ಚಾಲಕರಿಗೆ ಸನ್ಮಾನ
ಶಿಗ್ಗಾವಿ 26: ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆ ಶಿಗ್ಗಾವಿ ಉತ್ತಮ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜುನಾಥ ಕನ್ನನಾಯಕನವರ,ಲೊಕೇಶ ಪಾತ್ರದ, ಚಂದ್ರು ತಳವಾರ , ರಾಘವೇಂದ್ರ ಜಮದರಖಾನಿ ಅವರನ್ನು ಶಾಸಕ ಯಾಶೀರಖಾನ ಪಠಾಣ ಸನ್ಮಾನಿಸಿ ಗೌರವಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 