ಭವ್ಯ ಓಪನ್ ಜಂಗೀ ಶರ್ಯತ್ ಉದ್ಘಾಟಿಸಿದ ಮೃಣಾಲ ಹೆಬ್ಬಾಳಕರ್
Mrinal Hebbalkar inaugurated the grand open Jangi Sharyat
ಬೆಳಗಾವಿ 12: ಬಸರೀಕಟ್ಟಿ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್, ರಾಧಾ ಗ್ರೂಪ್ ವತಿಯಿಂದ ಆಯೋಜಿಸಲಾಗಿದ್ದ ಮೋಟಾರ್ ಸೈಕಲ್ ಮತ್ತು ಎಮ್ಮೆ ಓಡಿಸುವ ಭವ್ಯ ಓಪನ್ ಜಂಗೀ ಶರ್ಯತ್ ನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉದ್ಘಾಟಿಸಿದರು.ಗ್ರಾಮದ ಮುಖ್ಯ ರಸ್ತೆಯಲ್ಲಿ ಭಾನುವಾರ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಬಸವಣ್ಣಿ ಕೇದಾರಿ ಕೊಂಡಸಕೊಪ್ಪ, ಸಿದ್ದರಾಯಿ ನಾಗರೊಳಿ, ಹೊಳೆಪ್ಪ ಪೂಜೇರಿ, ದೀಲೀಪ್ ಕೊಂಡಸಕೊಪ್ಪ, ಪ್ರಶಾಂತ ಕಲ್ಲನಾಚೆ, ಅನಿಲ ತರಳೆ, ಸಂಜು ದೇಸಾಯಿ, ವಿಕ್ರಂ ದೇಸಾಯಿ, ರಾಜು ಹಿರೋಜಿ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 