ರಾಣಿ ಚೆನ್ನಮ್ಮಾ ವಿಶ್ವಿವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಕು. ಶುಭಂ ಬೋರಗಾಂವೆ ಆಯ್ಕೆ
Ms. Shubham Boragam elected to the Academic Council of Rani Chennamma University
ರಾಣಿ ಚೆನ್ನಮ್ಮಾ ವಿಶ್ವಿವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಕು. ಶುಭಂ ಬೋರಗಾಂವೆ ಆಯ್ಕೆ
ಕಾಗವಾಡ 29: ಪಟ್ಟಣದ ಶಿವಾನಂದ ಮಹಾವಿದ್ಯಾಲಯದ, ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಸ್ವಯಂ ಸೇವಕ ಕು. ಶುಭಂ ಬೋರಗಾಂವೆ ಇತನು 22-08-2025 ರಿಂದ ಎರಡು ವರ್ಷದ ಅವಧಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವಿದ್ಯಾ ವಿಷಯಕ ಪರಿಷತ್ತಿನ ಸಭೆಗೆ ಎನ್ಎಸ್ಎಸ್ ವಿಭಾಗದಿಂದ ಸದಸ್ಯರನ್ನಾಗಿ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ, ಕುಲಸಚಿವ ಸಂತೋಷ ಕಾಮಗೌಡ ಅವರು ನಾಮನಿರ್ದೇಶನ ಮಾಡಿ ಅನುಮೂದಿಸಿದ್ದಾರೆ.
ಕು. ಶುಭಂ ಬೋರಗಾಂವೆ ಇತನನ್ನು ಶಿವಾನಂದ ಮಹಾವಿದ್ಯಾಲಯದ ಕಾಗವಾಡದ ಆಡಳಿತ ಮಂಡಳಿಯ ಕಾರ್ಯದರ್ಶಿ ಪ್ರೊ. ಬಿ.ಎ. ಪಾಟೀಲ, ಆಡಳಿತಾಧಿಕಾರಿ ಮೇ. ವ್ಹಿ.ಎಸ್. ತುಗಶೆಟ್ಟಿ, ಪ್ರಾಚಾರ್ಯ ಡಾ. ಎಸ್.ಪಿ. ತಳವಾರ, ಎನ್ಎಸ್ಎಸ್. ಘಟಕಗಳ ಪದಾಧಿಕಾರಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 