ಮುಂಡಗೋಡ: ವಿವಿಧ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ
ಮುಂಡಗೋಡ: ವಿವಿಧ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ
ಮುಂಡಗೋಡ: ತಾಲೂಕಿನ ಚಿಗಳ್ಳಿ ಹನಮಾಪೂರ ಹಾಗೂ ಹರಗನಹಳ್ಳಿ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ, ಚಿಗಳ್ಳಿ ಗ್ರಾಮದ ನಾಗರಾಜ ಎಂಬುವರ ಕಬ್ಬಿನ ಗದ್ದೆಯೊಂದರಲ್ಲಿ ಚಿರತೆ ಕಂಡಿದೆ ಸಂಜೆಯ ವೇಳೆಗೆ ಕಾಣಿಸಿಕೊಂಡಿದ್ದ ಚಿರತೆ ಸನಿಹದ ಬಾಳೆ ತೋಟದಲ್ಲಿ ಹಾದುಅರಣ್ಯದತ್ತ ಮುಖ ಮಾಡಿದೆ ಎನ್ನಲಾಗಿದೆ. ಇದರಿಂದ ರೈತರು ಆತಂಕಗೊಂಡು ಗದ್ದೆಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಅರಣ್ಯ ಇಲಾಖೆಯವರು ಚಿರತೆ ಹಿಡಿಯಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 