ಮುಂಡಗೋಡ: ವಿವಿಧ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ
ಮುಂಡಗೋಡ: ವಿವಿಧ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ
ಮುಂಡಗೋಡ: ತಾಲೂಕಿನ ಚಿಗಳ್ಳಿ ಹನಮಾಪೂರ ಹಾಗೂ ಹರಗನಹಳ್ಳಿ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ, ಚಿಗಳ್ಳಿ ಗ್ರಾಮದ ನಾಗರಾಜ ಎಂಬುವರ ಕಬ್ಬಿನ ಗದ್ದೆಯೊಂದರಲ್ಲಿ ಚಿರತೆ ಕಂಡಿದೆ ಸಂಜೆಯ ವೇಳೆಗೆ ಕಾಣಿಸಿಕೊಂಡಿದ್ದ ಚಿರತೆ ಸನಿಹದ ಬಾಳೆ ತೋಟದಲ್ಲಿ ಹಾದುಅರಣ್ಯದತ್ತ ಮುಖ ಮಾಡಿದೆ ಎನ್ನಲಾಗಿದೆ. ಇದರಿಂದ ರೈತರು ಆತಂಕಗೊಂಡು ಗದ್ದೆಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಅರಣ್ಯ ಇಲಾಖೆಯವರು ಚಿರತೆ ಹಿಡಿಯಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 