ಕಿನ್ನಾಳ ಗ್ರಾಮದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ
Music festival in Kinnala village
ಕಿನ್ನಾಳ ಗ್ರಾಮದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ
ಕೊಪ್ಪಳ 12 : ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಗುರುವಾರದಂದು ಅಭಿನವ ಸಂಗೀತ ಸಾಂಸ್ಕೃತಿಕ ಶಿಕ್ಷಣ ಸಂಸ್ಥೆ ಇಂದ ಗ್ರಾಮದ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸಂಗೀತ ಸಂಭ್ರಮ ಕಾರ್ಯಕ್ರಮ ಜರುಗಲಿದೆ ನಾಡಿನ ಹೆಸರಾಂತ ಕಲಾವಿದರು ಇದರಲ್ಲಿ ಪಾಲ್ಗೊಳ್ಳುತ್ತಾರೆ ಪ್ರಾರಂಭದಲ್ಲಿ ವಿಜಯಲಕ್ಷ್ಮಿ ಮಂಗಳೂರು ರವರಿಂದ ಭರತನಾಟ್ಯ ಹಾಗೂ ಮಾರುತಿ ಬಿನ್ನಾಳ ರವರಿಂದ ಶಾಸ್ತ್ರೀಯ ಸಂಗೀತ ನಾಗರಾಜ್ ಶಾವಿ ರವರಿಂದ ಬಾನ್ಸೂರಿ ವಾದನ ಸಂಗಯ್ಯ ಹಿರೇಮಠ ಅವರಿಂದ ಸುಗಮ ಸಂಗೀತ ಪೂರ್ಣಿಮಾ ತಾವರಗೆರೆ ಇವರಿಂದ ಜಾನಪದ ಸಂಗೀತ ಮತ್ತು ನಂತರ ಜೀವನ್ ಸಾಬ್ ಬಿನ್ನಾಳ ರವರಿಂದ ಹಾಸ್ಯ ಕಾರ್ಯಕ್ರಮ ಮತ್ತು ಅಭಿನವ ಸಂಸ್ಥೆ ಕಲಾವಿದರಿಂದ ಹಾಗೂ ಸ್ಥಳೀಯ ಕಲಾವಿದರಿಂದ ಮನರಂಜನೆ ಕಾರ್ಯಕ್ರಮ ಜರುಗಲಿವೆ ಕಾರ್ಯಕ್ರಮ ದಲ್ಲಿ ಎಲ್ಲರೂ ಪಾಲ್ಗೊಂಡು ಯೆಶಸ್ವಿ ಗೊಳಿಸಲು ಸಂಸ್ಥೆಯ ಅಧ್ಯಕ್ಷ ಬಾಷಾ ಕಿನ್ನಾಳ್ ರವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 