ನನ್ನ ಗೆಲುವಿಗೆ ಕಾಂಗ್ರೆಸಿಗರ ಸಹಕಾರ ಇತ್ತು
My victory was due to the cooperation of Congressmen
ತುಮಕೂರು: ‘ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ನಾಯಕರಂತೆ ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ’ ಎಂದು ತುಮಕೂರು ಸಂಸದ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನಗರದ ಹೊರ ವಲಯದ ಹೆಗ್ಗೆರೆಯಲ್ಲಿ ಶನಿವಾರ ರೈಲ್ವೆ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಲೋಕಸಭೆ ಚುನಾವಣೆ ಉಸ್ತುವಾರಿಯಾಗಿದ್ದ ಸಚಿವ ಜಿ.ಪರಮೇಶ್ವರ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಪರಮೇಶ್ವರ ಸಮ್ಮುಖದಲ್ಲೇ ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ಚುನಾವಣೆಗೆ ಸ್ಪರ್ಧಿಸಿದ್ದ ಎಸ್.ಪಿ.ಮುದ್ದಹನುಮೇಗೌಡ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗಿದ್ದಾರೆಯೇ? ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ.
ಪರಮೇಶ್ವರ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹೇಳುತ್ತಲೇ ‘ನನ್ನ ಗೆಲುವಿಗೆ ಕಾಂಗ್ರೆಸ್ ನಾಯಕರು ಕಾರಣರಾಗಿದ್ದಾರೆ’ ಎಂದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 