ಎನ್ಎಸ್ಎಸ್ನಿದ ಶ್ರಮದಾನ
NSS's Shramadan
ಎನ್ಎಸ್ಎಸ್ನಿದ ಶ್ರಮದಾನ
ಯಮಕನಮರಡಿ 13 ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜು ಯಮಕನಮರಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಕಾಲೇಜು ಆವರಣದಲ್ಲಿ ಶ್ರಮದಾನ ಮಾಡುವ ಮೂಲಕ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಹಾಗೂ ಸಹ ಕಾರ್ಯಕ್ರಮ ಅಧಿಕಾರಿ ಎಸ್.ಆರ್.ತಬರಿ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 