ಎನ್ಎಸ್ಎಸ್ ನಿಂದ ಕವಿವಿಯಲ್ಲಿ ರಕ್ತದಾನ ಮತ್ತು ಶ್ರವಣ ದೋಷ ಪತ್ತೆ ಶಿಬಿರ
NSS organizes blood donation and hearing screening camp in Kavivi
ಧಾರವಾಡ 22 : ಪಾವಟೆನಗರದ ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಗುರುವಾರ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್ಎಸ್ ನಾಯಕತ್ವ ತರಬೇತಿ ಶಿಬಿರ ದ ಮೂರನೇ ದಿನ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಎನ್.ಎಸ್.ಎಸ್ ಕೋಶ ಮತ್ತು ಜಿಲ್ಲಾ ಆಸ್ಪತ್ರೆ ಧಾರವಾಡ,, ಕೆ.ಎಂ.ಸಿ ಹುಬ್ಬಳ್ಳಿ, ಕರ್ನಾಟಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಹುಬ್ಬಳ್ಳಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡದ ಸಹಯೋಗದಲ್ಲಿ ಸಂಯೋಜಿಸಿದ ರಕ್ತದಾನ ಶಿಬಿರಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎ. ಎಮ್ ಖಾನ ಚಾಲನೆ ನೀಡಿದರು. ರಕ್ತದಾನ ಶಿಬಿರದಲ್ಲಿ 100 ಕ್ಕೂ ಹೆಚ್ಚು ಶಿಬಿರಾರ್ಥಿಗಳು ರಕ್ತದಾನ ಮಾಡಿ ಜೀವದಾನ ಮಾಡಿದರುದೀ ಸಂದರ್ಭದಲ್ಲಿ ಕ್ಯಾನ್ಸರ್ ಆಸ್ಪತ್ರೆಯ ರೋಗ ಲಕ್ಷಣ ತಜ್ನರು ಡಾ. ಉಮೇಶ ಆರ್ ಹಳ್ಳಿಕೇರಿ, ಕವಿವಿ ಎನ್ಎಸ್ಎಸ್ ಕೋಶದ ಸಂಯೋಜನಾಧಿಕಾರಿಗಳಾದ ಡಾ.ಎಂ. ಬಿ ದಳಪತಿ ಸೇರಿದಂತೆ ಕಾರ್ಯಕ್ರಮ ಅಧಿಕಾರಿಗಳು ಮತ್ತು 300 ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 