ಎನ್ಎಸ್ಎಸ್ ನಿಂದ ಕವಿವಿಯಲ್ಲಿ ರಕ್ತದಾನ ಮತ್ತು ಶ್ರವಣ ದೋಷ ಪತ್ತೆ ಶಿಬಿರ
NSS organizes blood donation and hearing screening camp in Kavivi
ಧಾರವಾಡ 22 : ಪಾವಟೆನಗರದ ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಗುರುವಾರ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್ಎಸ್ ನಾಯಕತ್ವ ತರಬೇತಿ ಶಿಬಿರ ದ ಮೂರನೇ ದಿನ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಎನ್.ಎಸ್.ಎಸ್ ಕೋಶ ಮತ್ತು ಜಿಲ್ಲಾ ಆಸ್ಪತ್ರೆ ಧಾರವಾಡ,, ಕೆ.ಎಂ.ಸಿ ಹುಬ್ಬಳ್ಳಿ, ಕರ್ನಾಟಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಹುಬ್ಬಳ್ಳಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡದ ಸಹಯೋಗದಲ್ಲಿ ಸಂಯೋಜಿಸಿದ ರಕ್ತದಾನ ಶಿಬಿರಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎ. ಎಮ್ ಖಾನ ಚಾಲನೆ ನೀಡಿದರು. ರಕ್ತದಾನ ಶಿಬಿರದಲ್ಲಿ 100 ಕ್ಕೂ ಹೆಚ್ಚು ಶಿಬಿರಾರ್ಥಿಗಳು ರಕ್ತದಾನ ಮಾಡಿ ಜೀವದಾನ ಮಾಡಿದರುದೀ ಸಂದರ್ಭದಲ್ಲಿ ಕ್ಯಾನ್ಸರ್ ಆಸ್ಪತ್ರೆಯ ರೋಗ ಲಕ್ಷಣ ತಜ್ನರು ಡಾ. ಉಮೇಶ ಆರ್ ಹಳ್ಳಿಕೇರಿ, ಕವಿವಿ ಎನ್ಎಸ್ಎಸ್ ಕೋಶದ ಸಂಯೋಜನಾಧಿಕಾರಿಗಳಾದ ಡಾ.ಎಂ. ಬಿ ದಳಪತಿ ಸೇರಿದಂತೆ ಕಾರ್ಯಕ್ರಮ ಅಧಿಕಾರಿಗಳು ಮತ್ತು 300 ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 