ಚಕ್ರ ಎಸೆತದಲ್ಲಿ ನಬಿಸಾಬ್ ರಾಜ್ಯ ಮಟ್ಟಕ್ಕೆ ಆಯ್ಕೆ
Nabisab selected for state level in wheel throw
ಕೊಪ್ಪಳ 12: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢಶಾಲಾಬಾಲಕರ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗ್ಯನಗರ ಪಟ್ಟಣದ ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಕುಮಾರ ನಬಿಸಾಬ್ ತಂದಿ ರಾಜಾಸಾಬ್ ಮುಲ್ಲಾ 10ನೇ ತರಗತಿ ವಿದ್ಯಾರ್ಥಿಯೂ ಚಕ್ರ ಎಸೆತ ಕ್ರೀಡಾಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟು ನಬೀಸಾಬ್ ತಂದಿ ರಾಜಾಸಾಬ್ ಮುಲ್ಲಾ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ ಕ್ರೀಡಾಪಟುವಿನ ಯಶಸ್ವಿಗೆ ಸಹಕರಿಸಿದ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಪ್ರಹ್ಲಾದ ಅಗಳಿ. ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು ಕ್ರಿಡಾ ಪಟು ನಬೀಸಾಬ್ ತಂದಿ ರಾಜಾಸಾಬ್ ಮುಲ್ಲಾ ಅವರಿಗೆ ಅಭಿನಂದ ತಿಳಿಸಿದ್ದಾರೆ ಎಂದು ಕೊಪ್ಪಳ ಜಿಲ್ಲೆಯ ದೈಹಿಕ ಶಿಕ್ಷಣ ಅಧಿಕಾರಿ ಎ.ಬಸವರಾಜ ಮಾಧ್ಯಮಕ್ಕೆ ಹೇಳಿದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 