ಕಾಳಿಕಾದೇವಿ ದೇವಸ್ಥಾನಕ್ಕೆ ನಾಡಗೌಡ ಬೇಟಿ
Nad Gowda Beti to Kalikadevi Temple
ಕಾಳಿಕಾದೇವಿ ದೇವಸ್ಥಾನಕ್ಕೆ ನಾಡಗೌಡ ಬೇಟಿ
ಮುದ್ದೇಬಿಹಾಳ 21: ಬೆಳಗಾಂವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಕಾಳಿಕಾದೇವಿ ದೇವಸ್ಥಾನಕ್ಕೆ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರು ಬೇಟಿ ನೀಡಿ ದೇವಿಯ ದರ್ಶನಾಶಿರ್ವಾದ ಪಡೆದರು. ಈ ವೇಳೆ ಶಿರಸಂಗಿ ಕಾಳಿಕಾದೇವಿ ದೇವಸ್ಥಾನ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆಯ ಆಡಳಿತ ಮಂಡಳಿಯ ಶ್ರೀಕಾಂತ ಪತ್ತಾರ, ತಾಳಿಕೋಟಿ ತಾಲೂಕಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಪಿ ಐ ಬಡಿಗೇರ, ಮುಖಂಡರಾದ ನಾಗರಾಜ ಪತ್ತಾರ, ಸುರೇಶ ಪತ್ತಾರ (ಸೋಮನಾಳ) ವಿಶ್ವಕರ್ಮ ಅಭಿವೃದ್ಧಿ ನಿಗಮದ ಸದಸ್ಯ ಮನೋಜ ಬಡಿಗೇರ, ಕೇಶವ ಪತ್ತಾರ,ವಿವೇಕಾನಂದ ಪತ್ತಾರ, ಲಕ್ಷ್ಮೀಕಾಂತ ಬಡಿಗೇರ ಪತ್ರಕರ್ತ ಹಾಗೂ ಹಿರಿಯ ಸಾಹಿತಿ ಪರುಶುರಾಮ ಕೊಣ್ಣುರ ಸೇರಿದಂತಗೆ ಹಲವರು ಇದ್ದರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 