ಕಾಳಿಕಾದೇವಿ ದೇವಸ್ಥಾನಕ್ಕೆ ನಾಡಗೌಡ ಬೇಟಿ
Nad Gowda Beti to Kalikadevi Temple
ಕಾಳಿಕಾದೇವಿ ದೇವಸ್ಥಾನಕ್ಕೆ ನಾಡಗೌಡ ಬೇಟಿ
ಮುದ್ದೇಬಿಹಾಳ 21: ಬೆಳಗಾಂವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಕಾಳಿಕಾದೇವಿ ದೇವಸ್ಥಾನಕ್ಕೆ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರು ಬೇಟಿ ನೀಡಿ ದೇವಿಯ ದರ್ಶನಾಶಿರ್ವಾದ ಪಡೆದರು. ಈ ವೇಳೆ ಶಿರಸಂಗಿ ಕಾಳಿಕಾದೇವಿ ದೇವಸ್ಥಾನ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆಯ ಆಡಳಿತ ಮಂಡಳಿಯ ಶ್ರೀಕಾಂತ ಪತ್ತಾರ, ತಾಳಿಕೋಟಿ ತಾಲೂಕಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಪಿ ಐ ಬಡಿಗೇರ, ಮುಖಂಡರಾದ ನಾಗರಾಜ ಪತ್ತಾರ, ಸುರೇಶ ಪತ್ತಾರ (ಸೋಮನಾಳ) ವಿಶ್ವಕರ್ಮ ಅಭಿವೃದ್ಧಿ ನಿಗಮದ ಸದಸ್ಯ ಮನೋಜ ಬಡಿಗೇರ, ಕೇಶವ ಪತ್ತಾರ,ವಿವೇಕಾನಂದ ಪತ್ತಾರ, ಲಕ್ಷ್ಮೀಕಾಂತ ಬಡಿಗೇರ ಪತ್ರಕರ್ತ ಹಾಗೂ ಹಿರಿಯ ಸಾಹಿತಿ ಪರುಶುರಾಮ ಕೊಣ್ಣುರ ಸೇರಿದಂತಗೆ ಹಲವರು ಇದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 