ರಾಷ್ಟ್ರೀಯ ಕಲಾಶಿಬಿರಕ್ಕೆ ನಡೋಣಿ ಆಯ್ಕೆ
ಲೋಕದರ್ಶನ ವರದಿ
ರಾಯಬಾಗ10: ತುಮಕೂರ ಇದೇ ಜ.12 ರಿಂದ 15 ರವರೆಗೆ ನಡೆಯಲಿರುವ ರಾಷ್ಟ್ರೀಯ ಕಲಾಶಿಬಿರಕ್ಕೆ ರಾಯಬಾಗದ ಖ್ಯಾತ ಚಿತ್ರಕಲಾವಿದ ಬಾಬುರಾವ ನಡೋಣಿ ಅವರು ಆಯ್ಕೆಯಾಗಿದ್ದಾರೆ. ಈ ಕಲಾ ಶಿಬಿರದಲ್ಲಿ ದೇಶದ ಹೆಸರಾಂತ 10 ಜನ ಖ್ಯಾತ ಚಿತ್ರಕಲಾವಿದರು ಭಾಗವಹಿಸಲಿದ್ದು, ಶಿಬಿರದಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜೀವನ ಚರಿತ್ರೆ ಕುರಿತು ಕಲಾಕೃತಿಗಳನ್ನು ರಚಿಸಲಾಗುವುದು. ಶಿಬಿರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉದ್ಘಾಟಿಸಲಿದ್ದಾರೆ.
ಬಾಬು ನಡೋಣಿ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರಿಯ ಕಲಾಶಿಬಿರ, ಕಲಾಪ್ರದರ್ಶನಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 