ರಾಷ್ಟ್ರೀಯ ಕಲಾಶಿಬಿರಕ್ಕೆ ನಡೋಣಿ ಆಯ್ಕೆ
ಲೋಕದರ್ಶನ ವರದಿ
ರಾಯಬಾಗ10: ತುಮಕೂರ ಇದೇ ಜ.12 ರಿಂದ 15 ರವರೆಗೆ ನಡೆಯಲಿರುವ ರಾಷ್ಟ್ರೀಯ ಕಲಾಶಿಬಿರಕ್ಕೆ ರಾಯಬಾಗದ ಖ್ಯಾತ ಚಿತ್ರಕಲಾವಿದ ಬಾಬುರಾವ ನಡೋಣಿ ಅವರು ಆಯ್ಕೆಯಾಗಿದ್ದಾರೆ. ಈ ಕಲಾ ಶಿಬಿರದಲ್ಲಿ ದೇಶದ ಹೆಸರಾಂತ 10 ಜನ ಖ್ಯಾತ ಚಿತ್ರಕಲಾವಿದರು ಭಾಗವಹಿಸಲಿದ್ದು, ಶಿಬಿರದಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜೀವನ ಚರಿತ್ರೆ ಕುರಿತು ಕಲಾಕೃತಿಗಳನ್ನು ರಚಿಸಲಾಗುವುದು. ಶಿಬಿರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉದ್ಘಾಟಿಸಲಿದ್ದಾರೆ.
ಬಾಬು ನಡೋಣಿ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರಿಯ ಕಲಾಶಿಬಿರ, ಕಲಾಪ್ರದರ್ಶನಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 