ರಾಷ್ಟ್ರೀಯ ಕಲಾಶಿಬಿರಕ್ಕೆ ನಡೋಣಿ ಆಯ್ಕೆ
ಲೋಕದರ್ಶನ ವರದಿ
ರಾಯಬಾಗ10: ತುಮಕೂರ ಇದೇ ಜ.12 ರಿಂದ 15 ರವರೆಗೆ ನಡೆಯಲಿರುವ ರಾಷ್ಟ್ರೀಯ ಕಲಾಶಿಬಿರಕ್ಕೆ ರಾಯಬಾಗದ ಖ್ಯಾತ ಚಿತ್ರಕಲಾವಿದ ಬಾಬುರಾವ ನಡೋಣಿ ಅವರು ಆಯ್ಕೆಯಾಗಿದ್ದಾರೆ. ಈ ಕಲಾ ಶಿಬಿರದಲ್ಲಿ ದೇಶದ ಹೆಸರಾಂತ 10 ಜನ ಖ್ಯಾತ ಚಿತ್ರಕಲಾವಿದರು ಭಾಗವಹಿಸಲಿದ್ದು, ಶಿಬಿರದಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜೀವನ ಚರಿತ್ರೆ ಕುರಿತು ಕಲಾಕೃತಿಗಳನ್ನು ರಚಿಸಲಾಗುವುದು. ಶಿಬಿರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉದ್ಘಾಟಿಸಲಿದ್ದಾರೆ.
ಬಾಬು ನಡೋಣಿ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರಿಯ ಕಲಾಶಿಬಿರ, ಕಲಾಪ್ರದರ್ಶನಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿದ್ದಾರೆ.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 