ನಾಗಪ್ಪ ನೀಲಪ್ಪ ತಿಪ್ಪಕನವರ ಅವರನ್ನು ಮಹರ್ಷಿ ವಾಲ್ಮೀಕಿ ಮಹಾಸಭಾ ವತಿಯಿಂದ ಸನ್ಮಾನಿ
Nagappa Neelappa Thippakanavara honored by Maharishi Valmiki Mahasabha
ನಾಗಪ್ಪ ನೀಲಪ್ಪ ತಿಪ್ಪಕನವರ ಅವರನ್ನು ಮಹರ್ಷಿ ವಾಲ್ಮೀಕಿ ಮಹಾಸಭಾ ವತಿಯಿಂದ ಸನ್ಮಾನಿ
ಸವಣೂರ 08: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ ಸವಣೂರ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹುರಳಿಕುಪ್ಪಿ ಸಾಲಗಾರ ಮತ ಕ್ಷೇತ್ರದಿಂದ(ಪರಿಶಿಷ್ಟ ಪಂಗಡ)ಅವಿರೋಧವಾಗಿ ಆಯ್ಕೆಯಾದ ನಾಗಪ್ಪ ನೀಲಪ್ಪ ತಿಪ್ಪಕನವರ ಅವರನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕ ಮಹರ್ಷಿ ವಾಲ್ಮೀಕಿ ಮಹಾಸಭಾ ವತಿಯಿಂದ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಧರ ದೊಡ್ಡಮನಿ,ಯಲ್ಲಪ್ಪ ದೇವಗಿರಿ,ಉಮೇಶ ದೊಡ್ಡಮನಿ,ಪ್ರಕಾಶ ಡೊಂಬರಮತ್ತೂರ,ಹನಮಂತ ಹಳ್ಳಿ,ಶಿವರಾಜ ಹುರಳಿಕುಪ್ಪಿ,ಆಕಾಶ ಕರೆಚಿಕ್ಕಣ್ಣನವರ ಸೇರಿದಂತೆ ಅನೇಕರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 