ನಾಗಪ್ಪ ನೀಲಪ್ಪ ತಿಪ್ಪಕನವರ ಅವರನ್ನು ಮಹರ್ಷಿ ವಾಲ್ಮೀಕಿ ಮಹಾಸಭಾ ವತಿಯಿಂದ ಸನ್ಮಾನಿ
Nagappa Neelappa Thippakanavara honored by Maharishi Valmiki Mahasabha
ನಾಗಪ್ಪ ನೀಲಪ್ಪ ತಿಪ್ಪಕನವರ ಅವರನ್ನು ಮಹರ್ಷಿ ವಾಲ್ಮೀಕಿ ಮಹಾಸಭಾ ವತಿಯಿಂದ ಸನ್ಮಾನಿ
ಸವಣೂರ 08: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ ಸವಣೂರ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹುರಳಿಕುಪ್ಪಿ ಸಾಲಗಾರ ಮತ ಕ್ಷೇತ್ರದಿಂದ(ಪರಿಶಿಷ್ಟ ಪಂಗಡ)ಅವಿರೋಧವಾಗಿ ಆಯ್ಕೆಯಾದ ನಾಗಪ್ಪ ನೀಲಪ್ಪ ತಿಪ್ಪಕನವರ ಅವರನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕ ಮಹರ್ಷಿ ವಾಲ್ಮೀಕಿ ಮಹಾಸಭಾ ವತಿಯಿಂದ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಧರ ದೊಡ್ಡಮನಿ,ಯಲ್ಲಪ್ಪ ದೇವಗಿರಿ,ಉಮೇಶ ದೊಡ್ಡಮನಿ,ಪ್ರಕಾಶ ಡೊಂಬರಮತ್ತೂರ,ಹನಮಂತ ಹಳ್ಳಿ,ಶಿವರಾಜ ಹುರಳಿಕುಪ್ಪಿ,ಆಕಾಶ ಕರೆಚಿಕ್ಕಣ್ಣನವರ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 