ನಾಗಪ್ಪ ನೀಲಪ್ಪ ತಿಪ್ಪಕನವರ ಅವರನ್ನು ಮಹರ್ಷಿ ವಾಲ್ಮೀಕಿ ಮಹಾಸಭಾ ವತಿಯಿಂದ ಸನ್ಮಾನಿ
Nagappa Neelappa Thippakanavara honored by Maharishi Valmiki Mahasabha
ನಾಗಪ್ಪ ನೀಲಪ್ಪ ತಿಪ್ಪಕನವರ ಅವರನ್ನು ಮಹರ್ಷಿ ವಾಲ್ಮೀಕಿ ಮಹಾಸಭಾ ವತಿಯಿಂದ ಸನ್ಮಾನಿ
ಸವಣೂರ 08: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ ಸವಣೂರ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹುರಳಿಕುಪ್ಪಿ ಸಾಲಗಾರ ಮತ ಕ್ಷೇತ್ರದಿಂದ(ಪರಿಶಿಷ್ಟ ಪಂಗಡ)ಅವಿರೋಧವಾಗಿ ಆಯ್ಕೆಯಾದ ನಾಗಪ್ಪ ನೀಲಪ್ಪ ತಿಪ್ಪಕನವರ ಅವರನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕ ಮಹರ್ಷಿ ವಾಲ್ಮೀಕಿ ಮಹಾಸಭಾ ವತಿಯಿಂದ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಧರ ದೊಡ್ಡಮನಿ,ಯಲ್ಲಪ್ಪ ದೇವಗಿರಿ,ಉಮೇಶ ದೊಡ್ಡಮನಿ,ಪ್ರಕಾಶ ಡೊಂಬರಮತ್ತೂರ,ಹನಮಂತ ಹಳ್ಳಿ,ಶಿವರಾಜ ಹುರಳಿಕುಪ್ಪಿ,ಆಕಾಶ ಕರೆಚಿಕ್ಕಣ್ಣನವರ ಸೇರಿದಂತೆ ಅನೇಕರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 