ನಾಗರ ಪಂಚಮಿ ಆಚರಣೆ
Nagara Panchami celebration
ನಾಗರ ಪಂಚಮಿ ಆಚರಣೆ
ಯಮಕಣಮರಡಿ 29: ಸ್ಥಳೀಯ ಗ್ರಾಮ ದೇವತೆಯರಾದ ಹಾಳೂರು ಮಹಾಲಕ್ಷ್ಮಿಯ ದೇವಸ್ಥಾನವು ಹಿಡಕಲ್ ಜಲಾಶಯದಲ್ಲಿ ಮುಳುಗಿದ್ದು ಆದಕಾರಣ ಯಮಕಣಮರಡಿಯಲ್ಲಿರುವ ಜಿಡ್ಡಿ ಮಹಾಲಕ್ಷ್ಮೀ ಗುಡಿಗೆ ಆಗಮಿಸಿದೆ ಜೋಡ ಮಹಾಲಕ್ಷ್ಮಿಯವರ ದೇವಸ್ಥಾನದಲ್ಲಿ ನಾಗರ ಪಂಚಮಿಯನ್ನು ಅತೀ ವಿಜೃಂಭಣೆಯಿಂದ ಭಕ್ತರು ಆಚರಿಸುತ್ತಿದ್ದಾರೆ ಮತ್ತು ಪ್ರತಿವರ್ಷದಂತೆ ಹೊಳೆಮ್ಮ ದೇವಿಯನ್ನು ಗ್ರಾಮದ ಗೌಡರ ಮನೆಯಲ್ಲಿ ಕೂಡಿಸಲಾಗಿದ್ದು ಯಮಕನಮರಡಿ ಗ್ರಾಮದ ಎಲ್ಲ ಭಕ್ತಾದಿಗಳು ದೇವಿಯ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 