ನಾಗರ ಪಂಚಮಿ ಆಚರಣೆ
Nagara Panchami celebration
ನಾಗರ ಪಂಚಮಿ ಆಚರಣೆ
ಯಮಕಣಮರಡಿ 29: ಸ್ಥಳೀಯ ಗ್ರಾಮ ದೇವತೆಯರಾದ ಹಾಳೂರು ಮಹಾಲಕ್ಷ್ಮಿಯ ದೇವಸ್ಥಾನವು ಹಿಡಕಲ್ ಜಲಾಶಯದಲ್ಲಿ ಮುಳುಗಿದ್ದು ಆದಕಾರಣ ಯಮಕಣಮರಡಿಯಲ್ಲಿರುವ ಜಿಡ್ಡಿ ಮಹಾಲಕ್ಷ್ಮೀ ಗುಡಿಗೆ ಆಗಮಿಸಿದೆ ಜೋಡ ಮಹಾಲಕ್ಷ್ಮಿಯವರ ದೇವಸ್ಥಾನದಲ್ಲಿ ನಾಗರ ಪಂಚಮಿಯನ್ನು ಅತೀ ವಿಜೃಂಭಣೆಯಿಂದ ಭಕ್ತರು ಆಚರಿಸುತ್ತಿದ್ದಾರೆ ಮತ್ತು ಪ್ರತಿವರ್ಷದಂತೆ ಹೊಳೆಮ್ಮ ದೇವಿಯನ್ನು ಗ್ರಾಮದ ಗೌಡರ ಮನೆಯಲ್ಲಿ ಕೂಡಿಸಲಾಗಿದ್ದು ಯಮಕನಮರಡಿ ಗ್ರಾಮದ ಎಲ್ಲ ಭಕ್ತಾದಿಗಳು ದೇವಿಯ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 