ನಾಗರ ಪಂಚಮಿ ಆಚರಣೆ
Nagara Panchami celebration
ನಾಗರ ಪಂಚಮಿ ಆಚರಣೆ
ಯಮಕಣಮರಡಿ 29: ಸ್ಥಳೀಯ ಗ್ರಾಮ ದೇವತೆಯರಾದ ಹಾಳೂರು ಮಹಾಲಕ್ಷ್ಮಿಯ ದೇವಸ್ಥಾನವು ಹಿಡಕಲ್ ಜಲಾಶಯದಲ್ಲಿ ಮುಳುಗಿದ್ದು ಆದಕಾರಣ ಯಮಕಣಮರಡಿಯಲ್ಲಿರುವ ಜಿಡ್ಡಿ ಮಹಾಲಕ್ಷ್ಮೀ ಗುಡಿಗೆ ಆಗಮಿಸಿದೆ ಜೋಡ ಮಹಾಲಕ್ಷ್ಮಿಯವರ ದೇವಸ್ಥಾನದಲ್ಲಿ ನಾಗರ ಪಂಚಮಿಯನ್ನು ಅತೀ ವಿಜೃಂಭಣೆಯಿಂದ ಭಕ್ತರು ಆಚರಿಸುತ್ತಿದ್ದಾರೆ ಮತ್ತು ಪ್ರತಿವರ್ಷದಂತೆ ಹೊಳೆಮ್ಮ ದೇವಿಯನ್ನು ಗ್ರಾಮದ ಗೌಡರ ಮನೆಯಲ್ಲಿ ಕೂಡಿಸಲಾಗಿದ್ದು ಯಮಕನಮರಡಿ ಗ್ರಾಮದ ಎಲ್ಲ ಭಕ್ತಾದಿಗಳು ದೇವಿಯ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 