ಪಂಚಮಸಾಲಿ ಯುವ ಘಟಕಕ್ಕೆ ಜಿಲ್ಲಾಧ್ಯಕ್ಷರಾಗಿ ನಾಗರಾಜ ಕ್ಯಾಬಳ್ಳಿ ಆಯ್ಕೆ
Nagaraja Caballi elected as district president of Panchmasali youth unit
ಪಂಚಮಸಾಲಿ ಯುವ ಘಟಕಕ್ಕೆ ಜಿಲ್ಲಾಧ್ಯಕ್ಷರಾಗಿ ನಾಗರಾಜ ಕ್ಯಾಬಳ್ಳಿ ಆಯ್ಕೆ
ಶಿಗ್ಗಾವಿ 28: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಯುವ ಘಟಕದ ಹಾವೇರಿ ಜಿಲ್ಲಾಧ್ಯಕ್ಷರಾಗಿ ಹಾನಗಲ್ ತಾಲೂಕು ದೇವರಹೊಸಪೇಟೆ ಗ್ರಾಮದ ನಾಗರಾಜ ಕ್ಯಾಬಳ್ಳಿ ಹಾಗೂ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ್ ಯತ್ನಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷರಾದ ಕೊಟ್ರೇಶ್ ಕಿಚಡಿ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 