ರಾಜ್ಯ ಮಟ್ಟದ ಪ್ರಶಸ್ತಿಗೆ ನಾಗರಾಜ ಪಟ್ಟಣ್ಣಶೆಟ್ಟಿ ಭಾಜನ
Nagaraja Pattannashetty bhajan for state level award
ರಾಜ್ಯ ಮಟ್ಟದ ಪ್ರಶಸ್ತಿಗೆ ನಾಗರಾಜ ಪಟ್ಟಣ್ಣಶೆಟ್ಟಿ ಭಾಜನ
ಶಿಗ್ಗಾವಿ 25: ಅಖಿಲ ಕರ್ನಾಟಕ ಬಸವ ಬಳಗ ವತಿಯಿಂದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಯ ಪುಣ್ಯ ಸ್ಮರಣೆಯ ಅಂಗವಾಗಿ ದಾಸೋಹ ದಿನ ಮತ್ತು ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಹುಬ್ಬಳ್ಳಿಯ ಮೂರುಸಾವಿರ ಮಠದ ಸಭಾಭವನದಲ್ಲಿಆದ್ಯಾತ್ಮಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಗೆ ಹಿರೇಬೆಂಡಿಗೇರಿಯ ನಾಗರಾಜ ಪಟ್ಟಣ್ಣಶೆಟ್ಟಿ ಭಾಜನರಾದ ಅವರಿಗೆ ಅಭಿನಂದನೆ ಸಲ್ಲಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದಶ್ರೀಗಳಾದ ವೆ ಮೂ ರೇವಣಸಿದ್ದಯ್ಯ ಹಿರೇಮಠ,ಅನಿಲಕುಮಾರ ಸಾತಣ್ಣವರ,ಗುರು ಶೆಟ್ಟರ, ರಮೇಶ ಸಾತಣ್ಣವರ ,ವೀರನಗೌಡ ನಡುವಿನಮನಿ, ಯಲ್ಲಪ್ಪ ಹೊಸಮನಿ ,ಚಂದ್ರು ಸಾತಣ್ಣವರ, ಸಂತೋಷ ನಡೂರ, ಭ್ಯಾಹಟ್ಟಿ ಸಹೋದರರು ಇದ್ದರು..
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 