ರಾಜ್ಯ ಮಟ್ಟದ ಪ್ರಶಸ್ತಿಗೆ ನಾಗರಾಜ ಪಟ್ಟಣ್ಣಶೆಟ್ಟಿ ಭಾಜನ
Nagaraja Pattannashetty bhajan for state level award
ರಾಜ್ಯ ಮಟ್ಟದ ಪ್ರಶಸ್ತಿಗೆ ನಾಗರಾಜ ಪಟ್ಟಣ್ಣಶೆಟ್ಟಿ ಭಾಜನ
ಶಿಗ್ಗಾವಿ 25: ಅಖಿಲ ಕರ್ನಾಟಕ ಬಸವ ಬಳಗ ವತಿಯಿಂದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಯ ಪುಣ್ಯ ಸ್ಮರಣೆಯ ಅಂಗವಾಗಿ ದಾಸೋಹ ದಿನ ಮತ್ತು ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಹುಬ್ಬಳ್ಳಿಯ ಮೂರುಸಾವಿರ ಮಠದ ಸಭಾಭವನದಲ್ಲಿಆದ್ಯಾತ್ಮಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಗೆ ಹಿರೇಬೆಂಡಿಗೇರಿಯ ನಾಗರಾಜ ಪಟ್ಟಣ್ಣಶೆಟ್ಟಿ ಭಾಜನರಾದ ಅವರಿಗೆ ಅಭಿನಂದನೆ ಸಲ್ಲಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದಶ್ರೀಗಳಾದ ವೆ ಮೂ ರೇವಣಸಿದ್ದಯ್ಯ ಹಿರೇಮಠ,ಅನಿಲಕುಮಾರ ಸಾತಣ್ಣವರ,ಗುರು ಶೆಟ್ಟರ, ರಮೇಶ ಸಾತಣ್ಣವರ ,ವೀರನಗೌಡ ನಡುವಿನಮನಿ, ಯಲ್ಲಪ್ಪ ಹೊಸಮನಿ ,ಚಂದ್ರು ಸಾತಣ್ಣವರ, ಸಂತೋಷ ನಡೂರ, ಭ್ಯಾಹಟ್ಟಿ ಸಹೋದರರು ಇದ್ದರು..
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 