ವಿಶ್ರೀಕೃವಿವಿ ನೂತನ ಕುಲಸಚಿವರಾಗಿ ನಾಗರಾಜು.ಸಿ ನೇಮಕ ಬ
Nagaraju C. appointed as new Registrar of Vishrikrivi
ವಿಶ್ರೀಕೃವಿವಿ ನೂತನ ಕುಲಸಚಿವರಾಗಿ ನಾಗರಾಜು.ಸಿ ನೇಮಕ
ಬಳ್ಳಾರಿ 14: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆ.ಎ.ಎಸ್ ನ (ಹಿರಿಯ ಶ್ರೇಣಿ) ನಾಗರಾಜು.ಸಿ ಅವರನ್ನು ನೇಮಕ ಮಾಡಲಾಗಿದ್ದು, ಸೋಮವಾರ ಅಧಿಕಾರ ವಹಿಸಿಕೊಂಡರು.
ಪ್ರಭಾರ ಕುಲಸಚಿವರಾಗಿದ್ದ ಪ್ರೊ.ಜಿ.ಪಿ.ದಿನೇಶ್ ಅವರು ಕುಲಸಚಿವರ ಕಾರ್ಯಭಾರದಿಂದ ಬಿಡುಗಡೆ ಹೊಂದಿರುತ್ತಾರೆ ಎಂದು ಸರ್ಕಾರ ಆದೇಶ ಪತ್ರ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 