ವಿಶ್ರೀಕೃವಿವಿ ನೂತನ ಕುಲಸಚಿವರಾಗಿ ನಾಗರಾಜು.ಸಿ ನೇಮಕ ಬ
Nagaraju C. appointed as new Registrar of Vishrikrivi
ವಿಶ್ರೀಕೃವಿವಿ ನೂತನ ಕುಲಸಚಿವರಾಗಿ ನಾಗರಾಜು.ಸಿ ನೇಮಕ
ಬಳ್ಳಾರಿ 14: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆ.ಎ.ಎಸ್ ನ (ಹಿರಿಯ ಶ್ರೇಣಿ) ನಾಗರಾಜು.ಸಿ ಅವರನ್ನು ನೇಮಕ ಮಾಡಲಾಗಿದ್ದು, ಸೋಮವಾರ ಅಧಿಕಾರ ವಹಿಸಿಕೊಂಡರು.
ಪ್ರಭಾರ ಕುಲಸಚಿವರಾಗಿದ್ದ ಪ್ರೊ.ಜಿ.ಪಿ.ದಿನೇಶ್ ಅವರು ಕುಲಸಚಿವರ ಕಾರ್ಯಭಾರದಿಂದ ಬಿಡುಗಡೆ ಹೊಂದಿರುತ್ತಾರೆ ಎಂದು ಸರ್ಕಾರ ಆದೇಶ ಪತ್ರ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 