ನಾರಾಯಣ ಗುರು ಜಯಂತಿ ಆಚರಣೆ
Narayana Guru Jayanti Celebration
ನಾರಾಯಣ ಗುರು ಜಯಂತಿ ಆಚರಣೆ
ಹಾವೇರಿ 12: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸೆ. 10ರಂದು ಬೆಳಿಗ್ಗೆ 11.00ಗಂಟೆಗೆ ಜಿಲ್ಲಾಧಿಕಾರಿಗಳ ಸಭಾ ಭವನ ಹಾವೇರಿಯಲ್ಲಿ ಬಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಯಿತು. ಸದರಿ ಕಾರ್ಯಕ್ರದಲ್ಲಿ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಉದ್ಘಾಟಿಸಿದರು ಹಾಗೂ ಸಮಾಜ ಬಾಂಧವರಾದ ಸತೀಶ ಈಳಗೇರ, ಆಂಜನೇಯ ಈಳಿಗೇರ, ಪ್ರಕಾಶ ಈಳಗೇರ, ಪರಶುರಾಮ ಈಳಗೇರ, ಮಾರತೇಣ್ಣ ಈಳಗೇರ, ಮುತ್ತಣ್ಣ ಈಳಗೇರ,ಶಿವಾನಂದ ಈಳಗೇರ, ಜಗದೀಶ ಈಳಗೇರ, ಅರುಣ ಈಳಗೇರ, ಸುಭಾಷ್ ಈಳಗೇರ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 