ಮಾರ್ಚ್ 14ರಂದು ಮುಂಡಗೋಡದಲ್ಲಿ ರಾಷ್ಟ್ರೀಯ ಲೋಕ ಅದಾಲತ್
National Lok Adalat to be held in Mundagoda on March 14
ಮುಂಡಗೋಡ 10: ತಾಲ್ಲೂಕು ಕಾನೂನು ಸೇವಾ ಸಮಿತಿ, ಮುಂಡಗೋಡ ವತಿಯಿಂದ ದಿನಾಂಕ 14-03-2026 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಮುಂಡಗೋಡ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಬಾಕಿ ಇರುವ ಚೆಕ್ ಬೌನ್ಸ್, ವಾಹನ ಅಪಘಾತ ಪರಿಹಾರ, ಬ್ಯಾಂಕ್ ಸಾಲ, ಕುಟುಂಬ ಹಾಗೂ ಇತರೆ ಸಣ್ಣ ವಿವಾದ ಪ್ರಕರಣಗಳನ್ನು ಪರಸ್ಪರ ಸಮಾಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ. ಪ್ರಕರಣ ಇತ್ಯರ್ಥಗೊಂಡಲ್ಲಿ ನ್ಯಾಯಾಲಯ ಶುಲ್ಕ ಮರುಪಾವತಿ ದೊರೆಯಲಿದೆ. ವಾದಿ ಪ್ರತಿವಾದಿಗಳು ಈ ಅವಕಾಶವನ್ನು ಬಳಸಿಕೊಳ್ಳುವಂತೆ ತಾಲ್ಲೂಕು ಕಾನೂನು ಸೇವಾ ಸಮಿತಿ ಮನವಿ ಮಾಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 