ಬಿಲ್ಲಹಳ್ಳಿ ಗ್ರಾಮದ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ
National Mathematics Day celebrated at Billahalli village high school
ರಾಣಿಬೆನ್ನೂರ:26 ತಾಲೂಕಿನ ಬಿಲ್ಲಹಳ್ಳಿ ಗ್ರಾಮದ ಮಾತಾ ರವೀಂದ್ರ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯ ಚಂದ್ರಶೇಖರ ಅಸುಂಡಿ ಮಾತನಾಡಿ, ಗಣಿತವು ಕಬ್ಬಿಣದ ಕಡಲೆ ಅಲ್ಲ ಅದು ಒಂದು ಸುಲಭವಾದ ವಿಷಯ ಅದನ್ನು ಏಕಾಗ್ರತೆಯಿಂದ ಆಲಿಸಿ ಅದರ ಬಗ್ಗೆ ತಿಳಿದುಕೊಂಡಾಗ ತುಂಬಾ ಸುಲಭವಾಗುವುದು. ಗಣಿತದಲ್ಲಿ ಮಕ್ಕಳು ಹೆಚ್ಚು ಆಸಕ್ತಿಯನ್ನು ಹೊಂದಬೇಕೆಂದು ಸೂಚಿಸಿದರು ಮತ್ತು ಗಣಿತದ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ವಿವರಿಸಿದರು. ನವೀನ್ ನಾಯಕ್ ಕಾರ್ಯಕ್ರಮ ಕುರಿತು ಮಾತನಾಡಿದರು. ವಿದ್ಯಾರ್ಥಿನಿ ಸುಮಾ ಕಾಯಕದ ನಿರೂಪಿಸಿದರು ರೂಪ ಆಡಿನವರ ಸ್ವಾಗತಿಸಿದರು. ಅಮೃತ ಬಂಗೇರ ವಂದಿಸಿದರು. ಶಾಲೆಯ ಸಿಬ್ಬಂಧಿವರ್ಗ ಸರ್ವ ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 