ರಾಷ್ಟ್ರೀಯ ರಸ್ತೆ ಸುರಕ್ಷಿತ ವಾರ ಜಾಗೃತಿ ಕಾರ್ಯಕ್ರಮ
National Road Safety Week Awareness Programme
ರಾಷ್ಟ್ರೀಯ ರಸ್ತೆ ಸುರಕ್ಷಿತ ವಾರ ಜಾಗೃತಿ ಕಾರ್ಯಕ್ರಮ
ಬಳ್ಳಾರಿ 22 :ನೆಹರು ಯುವ ಕೇಂದ್ರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಂಚಾರಿ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷಿತ ವಾರ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಂಚಾರಿ ಪೋಲೀಸ್ ಇಲಾಖೆಯಿಂದ ರಾಷ್ಟ್ರೀಯ ರಸ್ತೆ ಸುರಕ್ಷಿತ ವಾರ ಜಾಗೃತಿ ವಿಶೇಷ ತರಬೇತಿ ಸಹ ನೀಡಲಾಯಿತು. ಸಂಚಾರಿ ಪೊಲೀಸ್ ಇಲಾಖೆಯ ಇನ್ಸ್ಪೆಕ್ಟರ್ ಅಯ್ಯನಗೌಡ ಪಾಟೀಲ್, ಎಎಸ್ಐ ಸಫಿಉಲ್ಲಾ.ಬಿ,, ನೆಹರು ಯುವಕೇಂದ್ರದ ಅಧಿಕಾರಿ ಮೊಂಟುಪಾತರ್ ಉಪಸ್ಥಿತರಿದ್ದರು
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 