ರಾಷ್ಟ್ರೀಯ ವಿಜ್ಞಾನ ದಿನಾಚರಣೆ
National Science Day
ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಗುರ್ಲಾಪೂರ 04: ಇತ್ತಿಚಿಗೆ ಗ್ರಾಮದ ಸರಾರಿ ಶಾಸಕರ ಮಾದರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಶಾಲೆಯ ಪದವೀಧರ ಮುಖ್ಯೋಪಾಧ್ಯಾಯ ಜಿ ಆರ್ ಪತ್ತಾರ ಇವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಸರಕಾರಿ ಸೊತ್ತೂಲೆ ಪ್ರಕಾರ ಪ್ರತಿಜ್ಞಾ ವಿಧಿಯನ್ನು ಜಿ ಆರ್ ಪತ್ತಾರವರು ಮಕ್ಕಳಿಗೆ ಬೋಧನೆ ಮಾಡಿದರು. ನಂತರ ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷ ಎಲ್ ಪಿ ನೇಮಗೌಡರ ಸರ ಸಿ ವಿ ರಾಮನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಶಾಲೆಯ ಶಿಕ್ಷಕ ಬಿ ವಯ್ ಮೋಮಿನರವರು ಸರ ಸಿ ವಿ ರಾಮನನವರುವಿಜ್ಞಾನ ಕ್ಷೇತ್ರಕ್ಕೆ ಮತ್ತು ಜಗತ್ತಿಗೆ ಬೆಳಕನ್ನು ನೀಡುವದರ ಜೋತೆಗೆ ಭಾರತದ ಹೆಸರು ಜಗತ್ತಿನ ಅತ್ಯೆಂತ ಶ್ರೀಮಂತನನ್ನಾಗಿ ಮಾಡಿದರು.ಅದು ಅಲ್ಲದೆ ರಾಮನನ್ನವರು ಮಕ್ಕಳೊಂದಿಗೆ ಇರುವ ಒಡನಾಟ ಹಾಗೂ ಅವರು ಮಾಡಿದ ಸಾದಣೆಗಳ ಬಗ್ಗೆ ತಿಳಿಸಿದರು. ಬಿ ಬಿ ಸಸಾಲಟ್ಟಿ, ಎಸ್ ಬಿ ದರೂರ, ಎಲ್ ಆರ ಸಾಲಿಮಠ, ಎ ಡಿ ಪಡಗಾನೂರ, ಕವಿತಾ ಕಟಗಿ, ಜ್ಯೋತಿ ಕಲ್ಯಾಣಿ, ವಿದ್ಯಾಶ್ರಿ ನೇಮಗೌಡರ, ಶೋಭಾ ಪಾಲಬಾಂವಿ ಮತ್ತು ಅಡುಗೆ ಸಿಬ್ಬಂದಿಯವರು ಆಗಮಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 