ರಾಷ್ಟ್ರೀಯ ವಿಜ್ಞಾನ ದಿನಾಚರಣೆ
National Science Day
ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಗುರ್ಲಾಪೂರ 04: ಇತ್ತಿಚಿಗೆ ಗ್ರಾಮದ ಸರಾರಿ ಶಾಸಕರ ಮಾದರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಶಾಲೆಯ ಪದವೀಧರ ಮುಖ್ಯೋಪಾಧ್ಯಾಯ ಜಿ ಆರ್ ಪತ್ತಾರ ಇವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಸರಕಾರಿ ಸೊತ್ತೂಲೆ ಪ್ರಕಾರ ಪ್ರತಿಜ್ಞಾ ವಿಧಿಯನ್ನು ಜಿ ಆರ್ ಪತ್ತಾರವರು ಮಕ್ಕಳಿಗೆ ಬೋಧನೆ ಮಾಡಿದರು. ನಂತರ ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷ ಎಲ್ ಪಿ ನೇಮಗೌಡರ ಸರ ಸಿ ವಿ ರಾಮನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಶಾಲೆಯ ಶಿಕ್ಷಕ ಬಿ ವಯ್ ಮೋಮಿನರವರು ಸರ ಸಿ ವಿ ರಾಮನನವರುವಿಜ್ಞಾನ ಕ್ಷೇತ್ರಕ್ಕೆ ಮತ್ತು ಜಗತ್ತಿಗೆ ಬೆಳಕನ್ನು ನೀಡುವದರ ಜೋತೆಗೆ ಭಾರತದ ಹೆಸರು ಜಗತ್ತಿನ ಅತ್ಯೆಂತ ಶ್ರೀಮಂತನನ್ನಾಗಿ ಮಾಡಿದರು.ಅದು ಅಲ್ಲದೆ ರಾಮನನ್ನವರು ಮಕ್ಕಳೊಂದಿಗೆ ಇರುವ ಒಡನಾಟ ಹಾಗೂ ಅವರು ಮಾಡಿದ ಸಾದಣೆಗಳ ಬಗ್ಗೆ ತಿಳಿಸಿದರು. ಬಿ ಬಿ ಸಸಾಲಟ್ಟಿ, ಎಸ್ ಬಿ ದರೂರ, ಎಲ್ ಆರ ಸಾಲಿಮಠ, ಎ ಡಿ ಪಡಗಾನೂರ, ಕವಿತಾ ಕಟಗಿ, ಜ್ಯೋತಿ ಕಲ್ಯಾಣಿ, ವಿದ್ಯಾಶ್ರಿ ನೇಮಗೌಡರ, ಶೋಭಾ ಪಾಲಬಾಂವಿ ಮತ್ತು ಅಡುಗೆ ಸಿಬ್ಬಂದಿಯವರು ಆಗಮಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 