ರಾಷ್ಟ್ರೀಯ ವಿಜ್ಞಾನ ದಿನಾಚರಣೆ
National Science Day
ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಗುರ್ಲಾಪೂರ 04: ಇತ್ತಿಚಿಗೆ ಗ್ರಾಮದ ಸರಾರಿ ಶಾಸಕರ ಮಾದರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಶಾಲೆಯ ಪದವೀಧರ ಮುಖ್ಯೋಪಾಧ್ಯಾಯ ಜಿ ಆರ್ ಪತ್ತಾರ ಇವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಸರಕಾರಿ ಸೊತ್ತೂಲೆ ಪ್ರಕಾರ ಪ್ರತಿಜ್ಞಾ ವಿಧಿಯನ್ನು ಜಿ ಆರ್ ಪತ್ತಾರವರು ಮಕ್ಕಳಿಗೆ ಬೋಧನೆ ಮಾಡಿದರು. ನಂತರ ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷ ಎಲ್ ಪಿ ನೇಮಗೌಡರ ಸರ ಸಿ ವಿ ರಾಮನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಶಾಲೆಯ ಶಿಕ್ಷಕ ಬಿ ವಯ್ ಮೋಮಿನರವರು ಸರ ಸಿ ವಿ ರಾಮನನವರುವಿಜ್ಞಾನ ಕ್ಷೇತ್ರಕ್ಕೆ ಮತ್ತು ಜಗತ್ತಿಗೆ ಬೆಳಕನ್ನು ನೀಡುವದರ ಜೋತೆಗೆ ಭಾರತದ ಹೆಸರು ಜಗತ್ತಿನ ಅತ್ಯೆಂತ ಶ್ರೀಮಂತನನ್ನಾಗಿ ಮಾಡಿದರು.ಅದು ಅಲ್ಲದೆ ರಾಮನನ್ನವರು ಮಕ್ಕಳೊಂದಿಗೆ ಇರುವ ಒಡನಾಟ ಹಾಗೂ ಅವರು ಮಾಡಿದ ಸಾದಣೆಗಳ ಬಗ್ಗೆ ತಿಳಿಸಿದರು. ಬಿ ಬಿ ಸಸಾಲಟ್ಟಿ, ಎಸ್ ಬಿ ದರೂರ, ಎಲ್ ಆರ ಸಾಲಿಮಠ, ಎ ಡಿ ಪಡಗಾನೂರ, ಕವಿತಾ ಕಟಗಿ, ಜ್ಯೋತಿ ಕಲ್ಯಾಣಿ, ವಿದ್ಯಾಶ್ರಿ ನೇಮಗೌಡರ, ಶೋಭಾ ಪಾಲಬಾಂವಿ ಮತ್ತು ಅಡುಗೆ ಸಿಬ್ಬಂದಿಯವರು ಆಗಮಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 