ರಾಷ್ಟ್ರೀಯ ಸೇವಾ ಯೋಜನೆ ಶಿಬಿರಕ್ಕೆ ಚಾಲನೆ
National Service Scheme camp launched
ಯಮಕನಮರಡಿ 19: ಸ್ಥಳೀಯ ಸಿಇಎಸ್ ಪಿಯು ಕಾಲೇಜು ಯಮಕನಮರಡಿ ಡಿಸಿ 0072 ವಾರ್ಷಿಕ ವಿಶೇಷ ಶಿಬಿರ 2025 - 26 ನೇ ಸಾಲಿನ ಉದ್ಘಾಟನಾ ಸಮಾರಂಭದ ಉದ್ಘಾಟಕರಾಗಿ ಪರಮ ಪೂಜ್ಯ ಶ್ರೀ ಬಸವಸಿದ್ದ ಸ್ವಾಮೀಜಿ ಶೂನ್ಯ ಸಂಪಾದನಾ ಮಠ ಸುಕ್ಷೇತ್ರ ಹುಣಸಿಕೊಳ್ಳಮಠ ರವರು ಧ್ವಜಾರೋಹಣ ನೆರವೇರಿಸಿದರು ಹಾಗೂ ಮುಖ್ಯ ಅತಿಥಿಗಳಾಗಿ ರವೀಂದ್ರ .ಅ. ಜಿಂಡ್ರಾಳಿ ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ತಿಳಿಸಿದರು.
ಸಂಸ್ಥೆಯ ಉಪಾಧ್ಯಕ್ಷರಾದ ವ್ಹಿ ಎಮ್ ದುಗಾನಿ ನೇತ್ರತ್ವದಲ್ಲಿ ಪ್ರಾಚಾರ್ಯರಾದ ವ್ಹಿ ಬಿ ನಾಶಿಪುಡಿ ಅಧ್ಯಕ್ಷೀಯ ಭಾಷಣ ಮಾಡಿದರು. ಬಿ ಎ ಮನಗಾಂವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಸುಶೀಲಾ ಮತ್ತು ತೇಜಸ್ವಿನಿ, ಸ್ವಾಗತವನ್ನು ಕುಮಾರಿ ದಿವ್ಯಾ ಮತ್ತು ಪರಿಚಯವನ್ನು ಅಮ್ರತಾ ಹಾಗೂ ವಂದನಾರೆ್ಣಯನ್ನು ಸಾಕ್ಷಿ ನೆರವೇರಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಬಿ ಜಿ ಹಿರೇಮಠ, ಕಾರ್ಯಕ್ರಮದ ಅಧಿಕಾರಿಗಳಾದ ಎಮ್ ಆಯ್ ಮಠಪತಿ ಹಾಗೂ ಸಿಬ್ಬಂದಿ ವರ್ಗ ಮತ್ತು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 