ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಲೋಕದರ್ಶನ ವರದಿ
ರಾಯಬಾಗ 12: ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಬೆಕ್ಕೇರಿಯಲ್ಲಿ ರಾಷ್ರ್ಟಿಯ ಕ್ರೀಡಾ ದಿವಸ ಇದರ ಆಚರಣೆಯ ಅಂಗವಾಗಿ ದಿ:29ರಂದು ಮುಂಜಾನೆ 10:30 ಕ್ಕೆ ಬೆಕ್ಕೇರಿಯಲ್ಲಿ ಕಾರ್ಯಕ್ರಮ ಜರುಗಿತು. ನಿಜಗುಣಿ ಕಲಾಪೋಷಕ ಸಂಘ ಮಂಟುರ, ನೆಹರು ಯುವ ಕೆಂದ್ರ ಬೆಳಗಾವಿ (ಯುವ ಕಾರ್ಯ ಮತ್ತು ಕ್ರಿಡಾ ಸಚಿವಾಲಯ) ಮತ್ತು ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಬೆಕ್ಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಉದ್ಗಾಟಿಸಿದ ಮಾತನಾಡಿದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಬೆಕ್ಕೇರಿಯ ಪ್ರದಾನ ಗುರುಗಳಾದ ಎಂ.ಬಿ.ಹುಗಾರ ಪ್ರತಿಯೊಬ್ಬರು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಉನ್ನತ ಮಟ್ಟದ ಸಾಧನೆ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಆರ್.ಕೆ.ದಲಾಲ, ವಿಜಯ ಉಪಾದ್ಯಾಯ. ಎಸ್.ಎಲ್.ವಡವಡೆ, ಡಿ.ಎಚ್ ವಾಜಂತ್ರಿ, ಎಚ್.ಸಿ.ಚೌಗಲಾ, ಟಿ,ಆರ್.ಚೌವ್ವಾಣ, ಎಸ್.ಎಮ್.ಟೋನ್ನೆ, ಡಿ.ದಯಾನಂದ, ವಿಠ್ಠಲ ಜೊಡಟ್ಟಿ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 