ರಾಷ್ಟ್ರೀಯ ಏಕತಾ ದಿವಸ ಆಚರಣೆ- ಜಿಲ್ಲಾಧಿಕಾರಿಗಳಿಂದ ಪ್ರತಿಜ್ಞಾ ವಿಧಿ ಬೋಧನೆ

ರಾಷ್ಟ್ರೀಯ  ಏಕತಾ ದಿವಸ ಆಚರಣೆ- ಜಿಲ್ಲಾಧಿಕಾರಿಗಳಿಂದ ಪ್ರತಿಜ್ಞಾ ವಿಧಿ ಬೋಧನೆ National Unity Day Celebration - District Magistrate administers oath


ಹಾವೇರಿ   31:  ದಿ.ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ  ಅಂಗವಾಗಿ  ರಾಷ್ಟ್ರೀಯ  ಏಕತಾ ದಿವಸ  ಆಚರಣೆ ಶುಕ್ರವಾರ ಹಾವೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. 

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರ​‍್ಪ,  ಸಹಾಯಕ ಅಭಿಯಂತರ  ಮತ್ತಿಕಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.