ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾ ವಿಧಿ ಸ್ವೀಕಾರ.

ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾ ವಿಧಿ ಸ್ವೀಕಾರ. National Unity Day Pledge Acceptance.

 

ಕಾರವಾರ 31: ದಿವಂಗತ  ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನಡೆಯಿತು.  

ಚುನಾವಣೆ ತಹಶೀಲ್ದಾರ್ ಪಿ.ಡಿ. ನಾಯ್ಕ, ಭೂ ದಾಖಲೆಗಳ ಸಹಾಯಕ ನಿರ್ದೇಶಕ ರಾಜು ಪೂಜಾರಿ. ಚುನಾವಣೆ ಶಾಖೆಯ ಶಿರಸ್ಥೆದಾರ ಎಂ ಎ ಶೇಕ್, ಪಿಂಚಣಿ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.