ರಾಷ್ಟ್ರೀಯ ಐಕ್ಯತಾ ಸಪ್ತಾಹ ದಿನಾಚರಣೆ
National Unity Week Day
ಕೊಪ್ಪಳ 19: ರಾಷ್ಟ್ರೀಯ ಐಕ್ಯತಾ ಸಪ್ತಾಹ ದಿನಾಚರಣೆಗೆ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಇಂದು ಸಂಭ್ರಮದಿಂದ ಚಾಲನೆ ನೀಡಲಾಯಿತು. ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿಯವರು ದಿನಾಚರಣೆಗೆ ಚಾಲನೆ ನೀಡಿದರು. ಈ ವೇಳೆ ದೇಶದ ಅಭಿವೃದ್ದಿ, ಐಕ್ಯತೆ ಮತ್ತು ಭದ್ರತೆ, ಶಾಂತಿ ಸುವ್ಯಸ್ಥೆಗೆ ಅಮೂಲ್ಯ ಕಾಣಿಕೆ ನೀಡುವುದಾಗಿ ಎಲ್ಲರಿಂದ ಪ್ರಮಾಣವಚನ ಮಾಡಲಾಯಿತು.ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ,ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಇನ್ನಿತರರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 