ರಾಷ್ಟ್ರೀಯ ಐಕ್ಯತಾ ಸಪ್ತಾಹ ದಿನಾಚರಣೆ
National Unity Week Day
ಕೊಪ್ಪಳ 19: ರಾಷ್ಟ್ರೀಯ ಐಕ್ಯತಾ ಸಪ್ತಾಹ ದಿನಾಚರಣೆಗೆ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಇಂದು ಸಂಭ್ರಮದಿಂದ ಚಾಲನೆ ನೀಡಲಾಯಿತು. ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿಯವರು ದಿನಾಚರಣೆಗೆ ಚಾಲನೆ ನೀಡಿದರು. ಈ ವೇಳೆ ದೇಶದ ಅಭಿವೃದ್ದಿ, ಐಕ್ಯತೆ ಮತ್ತು ಭದ್ರತೆ, ಶಾಂತಿ ಸುವ್ಯಸ್ಥೆಗೆ ಅಮೂಲ್ಯ ಕಾಣಿಕೆ ನೀಡುವುದಾಗಿ ಎಲ್ಲರಿಂದ ಪ್ರಮಾಣವಚನ ಮಾಡಲಾಯಿತು.ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ,ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಇನ್ನಿತರರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 