ರಾಷ್ಟ್ರೀಯ ಮತದಾರರ ದಿನಾಚರಣೆ

ರಾಷ್ಟ್ರೀಯ ಮತದಾರರ ದಿನಾಚರಣೆ National Voters Day


ವಿಜಯನಗರ (ಹೊಸಪೇಟೆ) 23:  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಪ್ರತಿಜ್ಞಾ ವಿಧಿ ಭೋದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅನ್ನಧಾನ ಸ್ವಾಮಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥರಿದ್ದರು.