ರಾಷ್ಟೀಯ ಯುವ ದಿನಾಚಾರಣೆ
ಲೋಕದರ್ಶನ ವರದಿ
ಸವಣೂರ 14: ತಾಲೂಕಿನ ಹಿರೇಮುಗದೂರ ಗ್ರಾಮದ ಟಿಎಂಎಇಎಸ್ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 156 ನೇ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸುವ ಮೂಲಕ ಅವರ ಸಂದೇಶ ಸಾರುವ ರಾಷ್ಟೀಯ ಯುವ ದಿನಾಚಾರಣೆ ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಎಸ್.ಜಿ ಚರಂತಿಮಠ ಮಾತನಾಡಿ ಸ್ವಾಮಿ ವಿವೇಕಾನಂದರು ವ್ಯಕ್ತಿಗಿಂತ ಭಾರತೀಯರ ಶಕ್ತಿಯಾಗಿ ಬೆಳೆದವರು. ಅವರ ಅಧ್ಯಯನ ಸಾಮಥ್ಯ ಎಲ್ಲರನ್ನು ಮಿರಿಸುವಂತೆ ಇತ್ತು. ಯುವಕರಿಗೆ ಹಾಗೂ ವಿದ್ಯಾಥರ್ಿಗಳಿಗೆ ಅವರ ಜೀವನ ಸಂದೇಶವೇ ನಾವೆಲ್ಲರೂ ಅಳವಡಿಸಿಕೊಳ್ಳುವ ಆದರ್ಶಗಳಾಗಿವೆ.
ವಿದ್ಯಾಥರ್ಿಗಳು ಅವರ ಪುಸ್ತಕ ಜೀವನ ಯಶೋಗಾಥೆ ತಿಳಿದುಕೊಂಡು ತಮ್ಮ ಬದುಕನ್ನು ಸಾಧನೆಯತ್ತ ಹೋಗಲು ಅವರು ಪ್ರೇರಣಾಶಕ್ತಿಯಾಗಿದ್ದಾರೆ ಎಂದು ಅವರ ಬದುಕಿನ ಘಟನೆ ವಿವರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 