ರಾಷ್ಟೀಯ ಯುವ ದಿನಾಚಾರಣೆ
ಲೋಕದರ್ಶನ ವರದಿ
ಸವಣೂರ 14: ತಾಲೂಕಿನ ಹಿರೇಮುಗದೂರ ಗ್ರಾಮದ ಟಿಎಂಎಇಎಸ್ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 156 ನೇ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸುವ ಮೂಲಕ ಅವರ ಸಂದೇಶ ಸಾರುವ ರಾಷ್ಟೀಯ ಯುವ ದಿನಾಚಾರಣೆ ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಎಸ್.ಜಿ ಚರಂತಿಮಠ ಮಾತನಾಡಿ ಸ್ವಾಮಿ ವಿವೇಕಾನಂದರು ವ್ಯಕ್ತಿಗಿಂತ ಭಾರತೀಯರ ಶಕ್ತಿಯಾಗಿ ಬೆಳೆದವರು. ಅವರ ಅಧ್ಯಯನ ಸಾಮಥ್ಯ ಎಲ್ಲರನ್ನು ಮಿರಿಸುವಂತೆ ಇತ್ತು. ಯುವಕರಿಗೆ ಹಾಗೂ ವಿದ್ಯಾಥರ್ಿಗಳಿಗೆ ಅವರ ಜೀವನ ಸಂದೇಶವೇ ನಾವೆಲ್ಲರೂ ಅಳವಡಿಸಿಕೊಳ್ಳುವ ಆದರ್ಶಗಳಾಗಿವೆ.
ವಿದ್ಯಾಥರ್ಿಗಳು ಅವರ ಪುಸ್ತಕ ಜೀವನ ಯಶೋಗಾಥೆ ತಿಳಿದುಕೊಂಡು ತಮ್ಮ ಬದುಕನ್ನು ಸಾಧನೆಯತ್ತ ಹೋಗಲು ಅವರು ಪ್ರೇರಣಾಶಕ್ತಿಯಾಗಿದ್ದಾರೆ ಎಂದು ಅವರ ಬದುಕಿನ ಘಟನೆ ವಿವರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 