ರಾಷ್ಟೀಯ ಯುವ ದಿನಾಚಾರಣೆ
ಲೋಕದರ್ಶನ ವರದಿ
ಸವಣೂರ 14: ತಾಲೂಕಿನ ಹಿರೇಮುಗದೂರ ಗ್ರಾಮದ ಟಿಎಂಎಇಎಸ್ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 156 ನೇ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸುವ ಮೂಲಕ ಅವರ ಸಂದೇಶ ಸಾರುವ ರಾಷ್ಟೀಯ ಯುವ ದಿನಾಚಾರಣೆ ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಎಸ್.ಜಿ ಚರಂತಿಮಠ ಮಾತನಾಡಿ ಸ್ವಾಮಿ ವಿವೇಕಾನಂದರು ವ್ಯಕ್ತಿಗಿಂತ ಭಾರತೀಯರ ಶಕ್ತಿಯಾಗಿ ಬೆಳೆದವರು. ಅವರ ಅಧ್ಯಯನ ಸಾಮಥ್ಯ ಎಲ್ಲರನ್ನು ಮಿರಿಸುವಂತೆ ಇತ್ತು. ಯುವಕರಿಗೆ ಹಾಗೂ ವಿದ್ಯಾಥರ್ಿಗಳಿಗೆ ಅವರ ಜೀವನ ಸಂದೇಶವೇ ನಾವೆಲ್ಲರೂ ಅಳವಡಿಸಿಕೊಳ್ಳುವ ಆದರ್ಶಗಳಾಗಿವೆ.
ವಿದ್ಯಾಥರ್ಿಗಳು ಅವರ ಪುಸ್ತಕ ಜೀವನ ಯಶೋಗಾಥೆ ತಿಳಿದುಕೊಂಡು ತಮ್ಮ ಬದುಕನ್ನು ಸಾಧನೆಯತ್ತ ಹೋಗಲು ಅವರು ಪ್ರೇರಣಾಶಕ್ತಿಯಾಗಿದ್ದಾರೆ ಎಂದು ಅವರ ಬದುಕಿನ ಘಟನೆ ವಿವರಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 