ರಾಷ್ಟೀಯ ಯುವ ದಿನಾಚಾರಣೆ
ಲೋಕದರ್ಶನ ವರದಿ
ಸವಣೂರ 14: ತಾಲೂಕಿನ ಹಿರೇಮುಗದೂರ ಗ್ರಾಮದ ಟಿಎಂಎಇಎಸ್ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 156 ನೇ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸುವ ಮೂಲಕ ಅವರ ಸಂದೇಶ ಸಾರುವ ರಾಷ್ಟೀಯ ಯುವ ದಿನಾಚಾರಣೆ ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಎಸ್.ಜಿ ಚರಂತಿಮಠ ಮಾತನಾಡಿ ಸ್ವಾಮಿ ವಿವೇಕಾನಂದರು ವ್ಯಕ್ತಿಗಿಂತ ಭಾರತೀಯರ ಶಕ್ತಿಯಾಗಿ ಬೆಳೆದವರು. ಅವರ ಅಧ್ಯಯನ ಸಾಮಥ್ಯ ಎಲ್ಲರನ್ನು ಮಿರಿಸುವಂತೆ ಇತ್ತು. ಯುವಕರಿಗೆ ಹಾಗೂ ವಿದ್ಯಾಥರ್ಿಗಳಿಗೆ ಅವರ ಜೀವನ ಸಂದೇಶವೇ ನಾವೆಲ್ಲರೂ ಅಳವಡಿಸಿಕೊಳ್ಳುವ ಆದರ್ಶಗಳಾಗಿವೆ.
ವಿದ್ಯಾಥರ್ಿಗಳು ಅವರ ಪುಸ್ತಕ ಜೀವನ ಯಶೋಗಾಥೆ ತಿಳಿದುಕೊಂಡು ತಮ್ಮ ಬದುಕನ್ನು ಸಾಧನೆಯತ್ತ ಹೋಗಲು ಅವರು ಪ್ರೇರಣಾಶಕ್ತಿಯಾಗಿದ್ದಾರೆ ಎಂದು ಅವರ ಬದುಕಿನ ಘಟನೆ ವಿವರಿಸಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 