ನೀರಾವರಿ ಯೋಜನೆಗಳು ಸುಸ್ಥಿರತೆ, ಚೇತರಿಕಾ ಸಾಮರ್ಥ್ಯದ ರಾಷ್ಟ್ರೀಯಮಟ್ಟದ ಕಾರ್ಯಾಗಾರ
National level workshop on sustainability, resilience of irrigation projects
ಬೆಳಗಾವಿ 10: ದಿ ಇನ್ಸಿ-್ಟಟ್ಯೂಷನ್ ಆಪ್ ಇಂಜನೀಯರ್ಸ ಸ್ಥಳೀಯ ಕೇಂದ್ರ ಬೆಳಗಾವಿ ಹಾಗೂ ಜಲಸಂಪನ್ಮೂಲ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಫೆಬ್ರುವರಿ 6-7ರಂದು ನೀರಾವರಿ ಯೋಜನೆಗಳು- ಬದಲಾಗುತ್ತಿರುವ ಹವಾಮಾನ ಸನ್ನಿವೇಶದಲ್ಲಿ ಅವುಗಳ ಸುಸ್ಥಿರತೆ, ಚೇತರಿಕಾ ಸಾಮರ್ಥ್ಯ ಹಾಗೂ ಸನ್ನಿವೇಶಕ್ಕೆ ಹೊಂದಿಕೊಳ್ಳುವ ಸಾಮರ್ಥ್ಯದ ಕುರಿತು ಎರಡು ದಿನಗಳ ರಾಷ್ಟ್ರೀಯಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಗಾರವನ್ನು ನೀರಾವರಿ ಇಲಾಖೆ ನಿವೃತ್ತ ಕಾರ್ಯದರ್ಶಿಗಳಾದ ಕೆ. ಜೈಪ್ರಕಾಶ ಹಾಗೂ ಐಜಾಝ ಹುಸೇನ್ ಉದ್ಘಾಟಿಸಿದರು. ನಿವೃತ್ತ ಮುಖ್ಯ ಇಂಜನೀಯರ ಮಾಧವ ಹಾಗೂ ಕರ್ನಾಟಕ ನೀರಾವರಿ ನಿಗಮ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮಿನಭಾವಿ ಅತಿಥಿಗಳಾಗಿ ಆಗಮಿಸಿದ್ದರು. ಬೆಳಗಾವಿ ಐ.ಇ.ಐ. ಚೇರಮನ್ ಸಿ. ಬಿ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಇಂಜನೀಯರ ಎಸ್. ಎಸ್. ಖನಗಾವಿ ಉಪಸ್ಥಿತರಿದ್ದರು. ನಿಗದಿತ ವಿಷಯದ ಕುರಿತು ಅರವಿಂದ ಗಲಗಲಿ, ಡಾ. ರಾಜೇಂದ್ರ ಪೋದ್ದಾರ, ಡಾ. ಶರತ್ ಜೋಶಿ ಸೇರಿದಂತೆ ಒಂಭತ್ತು ನುರಿತ ಸಂಪನ್ಮೂಲ ವ್ಯಕ್ತಿಗಳು ವಿವಿಧ ವಿಷಯಗಳ ಕುರಿತು ವಿಚಾರಗಳನ್ನು ಮಂಡಿಸಿದರು.
ಗೌ. ಕಾರ್ಯದರ್ಶಿ ವಿಲಾಸ ಬದಾಮಿ ಸ್ವಾಗತಿಸಿದರು, ಸಂಚಾಲಕ ಎಸ್. ವಾಯ್. ಕುಂದರಗಿ ಕಾರಾ್ಯಗಾರದ ಕುರಿತು ವಿವರಿಸಿದರು. ಡಾ. ವೆಂಕಟೇಶ, ದೀಪಾ, ಡಾ. ಮಂಜುನಾಥ, ಪ್ರೊ. ನಯನಾ, ಡಾ. ಸಂಜೀವ ಸಂಗಮಿ ಅತಿಥಿಗಳನ್ನು ಪರಿಚಯಿಸಿದರು. ನೀರಾವರಿ ಇಲಾಖೆ ಮುಖ್ಯ ಇಂಜನೀಯರ ಅಭಿಯಂತರ ಡಿ. ಆರ್. ರಾಠೋಡ, ಸಂಜೀವಕುಮಾರ ಹುಲಕಾಯಿ, ಸುರೇಶ ಹಾಗೂ ವಿವಿಧ ಇಂಜನೀಯರಿಂಗ್ ಕಾಲೇಜುಗಳ ಪ್ರಾಧ್ಯಾಪಕವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಐ.ಇ.ಐ ನ ಹಿರಿಯ ಇಂಜನಿಯರುಗಳು ಉಪಸ್ಥಿತರಿದ್ದರು. ಡಾ. ಜ್ಯೋತಿ ಪಾಟೀಲ ವಂದನಾರೆ್ಣ ಮಾಡಿದರು. ಡಾ. ಮಂಜುನಾಥ ಹಾಗೂ ತಂಡದವರು ಕಾರ್ಯಕ್ರಮವನ್ನು ನಿರ್ವಹಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 