ನವಮಿಯ ಮಣ್ಣ ಬಸವೇಶ್ವರ ಜಾತ್ರಾ ಮಹೋತ್ಸವ
Navami Manna Basaveshwara Fair Festival
ನವಮಿಯ ಮಣ್ಣ ಬಸವೇಶ್ವರ ಜಾತ್ರಾ ಮಹೋತ್ಸವ
ಬ್ಯಾಡಗಿ 07 ; ತಾಲೂಕಿನ ಶೀಡೆನೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮಣ್ಣಬಸವೆಸ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು, ಗ್ರಾಮದ ಭಕ್ತರೆಲ್ಲರೂ ಸೇರಿ ಮಣ್ಣ ಬಸವೇಶ್ವರ ದೇವರ ರಥೋತ್ಸವವು ಗ್ರಾಮದ ತುಂಬೆಲ್ಲ ವಿವಿಧ ವಾದ್ಯ ವೈಭವಗಳೊಂದಿಗೆ ರಥವು ಸಾಗಿ ದೇವಸ್ಥಾನ ತಲುಪಿತು ಗ್ರಾಮದ ಭಕ್ತರೆಲ್ಲರೂ ಮಣ್ಣ ಬಸವೇಶ್ವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಗ್ರಾಮದ ಹಾವೇರಿ ಜಿಲ್ಲೆಯ ಮಾಜಿ, ಶಾಸಕ ನೆಹರು ಓಲೇಕಾರ ದೇವಸ್ಥಾನ ಕಮಿಟಿ ಅಧ್ಯಕ್ಷರಾದ ಫಕ್ಕೀರಗೌಡ ದೊಡ್ಡಬಸಪ್ಪ ನವರ ಮುಕ್ತೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷರಾದ ಮಂಜುನಾಥ ಓಲೇಕಾರ ರಮೇಶ ಕಾಕೋಳ ವಿ ಬಿ ಪೂಜಾರ ಸುಬಾಸ ಓಲೇಕಾರ ರಮೇಶ ಸುತ್ತಕೋಟಿ ಗ್ರಾಮದ ಮುಖಂಡರಾದ ಮುಸ್ತಕ್ ಬ್ಯಾಡಗಿ ಜಯಪ್ಪ ನಂದಿಹಳ್ಳಿ ಇನ್ನೂ ಹಲವಾರು ಮುಖಂಡರು ಸೇರಿ ಜಾತ್ರಾ ಮಹೋತ್ಸವವನ್ನೇ ನೇರ ವೇರಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 