ನಯನಾ ಎಚ್.ಎ ಅಖಿಲ ಭಾರತ ಕರ್ತವ್ಯ ಪಥಕ್ಕೆ ಆಯ್ಕೆ
Nayana HA selected for All India Duty Path
ನಯನಾ ಎಚ್.ಎ ಅಖಿಲ ಭಾರತ ಕರ್ತವ್ಯ ಪಥಕ್ಕೆ ಆಯ್ಕೆ
ಧಾರವಾಡ 07: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಎ.ಹನುಮಂತಪ್ಪ ಮತ್ತು ಎಮ್.ರೇಣುಕಾ ದಂಪತಿಯ ಪುತ್ರಿ ನಯನಾ ಎಚ್.ಎ ಅವರು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ-2025 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲು ಅಖಿಲ ಭಾರತ ಕರ್ತವ್ಯ ಪಥದಲ್ಲಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಧಾರವಾಡದ ಕರ್ನಾಟಕ ಕಲಾ ಕಾಲೇಜಿನಲ್ಲಿ ಪದವಿ ಪಡೆಯುತ್ತಿದ್ದಾರೆ ಮತ್ತು 2/24 ಎನ್ಸಿಸಿ ಬೆಟಾಲಿಯನ್ನೊಂದಿಗೆ ಸಂಯೋಜಿತರಾಗಿದ್ದಾರೆ.ನಯನಾ ಎಚ್.ಎ ಅವರಿಗೆ 1 ನೇ ವರ್ಷದ ಎನ್ಸಿಸಿ (ಓಅಅ) ಯಿಂದ ಮತ್ತು ಇಲ್ಲಿಯವರೆಗೆ ಂಓಓ ಕ್ಯಾಪ್ಟನ್ ವಾಯ್. ಎಸ್.ರಾವುತ್ ಸರ್ ಹೆಚ್ಚು ಪ್ರೋತ್ಸಾಹ ಮತ್ತು ಬೆಂಬಲ ನೀಡಿದ್ದಾರೆ. ಮತ್ತು ಮಾಜಿ ಖಆಅ ಕೆಡೆಟ್ ವಿನಾಯಕ್ ಹತ್ತೂರೆ ಹಿರಿಯರಿಂದ ಮಾರ್ಗದರ್ಶನ ಪಡೆದಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 