ನಯನಾ ಎಚ್.ಎ ಅಖಿಲ ಭಾರತ ಕರ್ತವ್ಯ ಪಥಕ್ಕೆ ಆಯ್ಕೆ
Nayana HA selected for All India Duty Path
ನಯನಾ ಎಚ್.ಎ ಅಖಿಲ ಭಾರತ ಕರ್ತವ್ಯ ಪಥಕ್ಕೆ ಆಯ್ಕೆ
ಧಾರವಾಡ 07: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಎ.ಹನುಮಂತಪ್ಪ ಮತ್ತು ಎಮ್.ರೇಣುಕಾ ದಂಪತಿಯ ಪುತ್ರಿ ನಯನಾ ಎಚ್.ಎ ಅವರು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ-2025 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲು ಅಖಿಲ ಭಾರತ ಕರ್ತವ್ಯ ಪಥದಲ್ಲಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಧಾರವಾಡದ ಕರ್ನಾಟಕ ಕಲಾ ಕಾಲೇಜಿನಲ್ಲಿ ಪದವಿ ಪಡೆಯುತ್ತಿದ್ದಾರೆ ಮತ್ತು 2/24 ಎನ್ಸಿಸಿ ಬೆಟಾಲಿಯನ್ನೊಂದಿಗೆ ಸಂಯೋಜಿತರಾಗಿದ್ದಾರೆ.ನಯನಾ ಎಚ್.ಎ ಅವರಿಗೆ 1 ನೇ ವರ್ಷದ ಎನ್ಸಿಸಿ (ಓಅಅ) ಯಿಂದ ಮತ್ತು ಇಲ್ಲಿಯವರೆಗೆ ಂಓಓ ಕ್ಯಾಪ್ಟನ್ ವಾಯ್. ಎಸ್.ರಾವುತ್ ಸರ್ ಹೆಚ್ಚು ಪ್ರೋತ್ಸಾಹ ಮತ್ತು ಬೆಂಬಲ ನೀಡಿದ್ದಾರೆ. ಮತ್ತು ಮಾಜಿ ಖಆಅ ಕೆಡೆಟ್ ವಿನಾಯಕ್ ಹತ್ತೂರೆ ಹಿರಿಯರಿಂದ ಮಾರ್ಗದರ್ಶನ ಪಡೆದಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 